ಬೆಂಗಳೂರು: ಕಾಂಗ್ರೆಸ್ ಗೆ ದೊಡ್ಡ ಶಾಕ್ ಕಾದಿದೆ ಎಂಬ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.