ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೂಡಾ ಧ್ವನಿಗೂಡಿಸಿದ್ದಾರೆ.ಕೇಂದ್ರ ಸರ್ಕಾರದ ವಿರುದ್ಧ ಕಳೆದ ಕೆಲವು ತಿಂಗಳಿನಿಂದ ರಾಹುಲ್ ಗಾಂಧಿ ರಫೇಲ್ ಡೀಲ್ ವಿಚಾರವಾಗಿ ಆರೋಪಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ. ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿಯ ಅಜೆಂಡಾ ಏನು? ರಿಲಯನ್ಸ್ ಸಂಸ್ಥೆಗೆ ಏನೂ ಅನುಭವವಿಲ್ಲದಿದ್ದರೂ ರಫೇಲ್