ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಮತ್ತೊಂದು ಸುತ್ತಿನ ಸಂಪುಟ ಪುನರಾಚನೆ, ಲೋಕಸಭೆ ಚುನಾವಣೆ ಪ್ರಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಯೋಜನೆಗಳಿಗೆ ಸಿದ್ಧವಾಗುತ್ತಿದ್ದಂತೆ ಮತ್ತೊಂದು ಸುತ್ತಿನ ಅತೃಪ್ತಿಯ ಹೊಗೆಯೂ ಏಳುವ ಲಕ್ಷಣ ಕಾಣುತ್ತಿದೆ.