ಬೆಂಗಳೂರು: ದೆಹಲಿಯಲ್ಲಿ ರೈತರ ಬಗ್ಗೆ ಮಾತನಾಡುತ್ತಾ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.