ಬೆಂಗಳೂರು: ಇಂದು ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗಾಗಿ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಗರದ ಪಂಚತಾರಾ ಹೋಟೆಲ್ ನಲ್ಲಿ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ.ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಕರೆದಿರುವ ಔತಣಕೂಟದಲ್ಲಿ ಕಾಂಗ್ರೆಸ್ ನ ವಿಧಾನ ಸಭೆ ಮತ್ತು ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಆದರೆ ಈ ಔತಣಕೂಟ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಮುಂಬರುವ ದಿನಗಳಲ್ಲಿ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಹಂಚಿಕೆ ಇರುವುದರಿಂದ ಈ