ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಡಿಸಿಎಂ ಆಗಿ ಪರಮೇಶ್ವರ್ ಇದ್ದರೂ, ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಇದ್ದರೂ ಪಕ್ಷದ, ನಾಯಕರ ಸಂಪೂರ್ಣ ಹಿಡಿತ ಹೊಂದಿರುವ ಸಿದ್ದರಾಮಯ್ಯನವರೇ ಟ್ರಬಲ್ ಶೂಟರ್ ಎನಿಸಿಕೊಂಡಿದ್ದಾರೆ.