ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ನನ್ನ ಶ್ರಮ ಎಲ್ಲರಿಗೂ ಗೊತ್ತಿದೆ. ಅಲ್ಲದೆ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಮುಖ್ಯಮಂತ್ರಿ ಮಾಡುವ ಪದ್ಧತಿಯಿದೆ. ಅದರಂತೆ ನನ್ನನ್ನು ಮುಖ್ಯಮಂತ್ರಿ ಮಾಡುವುದು ಸರಿಯಾದ ನಿರ್ಧಾರ. ಕಾಂಗ್ರೆಸ್ ಕಷ್ಟ ಅನುಭವಿಸುವಾಗ ಎಲ್ಲರೂ ಪಕ್ಷವನ್ನು ಕೈ ಬಿಟ್ಟು ನಡೆದರು. ಆಗ ನಾನು ಪಕ್ಷದ ನೇತೃತ್ವವನ್ನು ವಹಿಸಿಕೊಂಡು ಮುನ್ನೆಡೆಸಿಕೊಂಡು ಹೋಗಿದ್ದೇನೆ. ಅಲ್ಲದೇ ಭಾರತ್ ಜೋಡೋ, ಮೇಕೆ ದಾಟು ಸೇರಿದಂತೆ ಪಕ್ಷದ ಹಲವು ಕಾರ್ಯಕ್ರಮಗಳಿಗೆ ನನ್ನ ಕೈಯಿಂದ ಹಣ ಹಾಕಿ ಯಶಸ್ವಿ ಮಾಡಿದ್ದೇನೆ.ಚುನಾವಣೆಯಲ್ಲಿ