ಬೆಂಗಳೂರು : ದಸರಾ ಮತ್ತು ಆಯುಧಪೂಜೆ ಹಿನ್ನೆಲೆ ನಗರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಬ್ಬದ ಹಿನ್ನೆಲೆ ನಾಳೆ ನಾಡಿದ್ದು ಇನ್ನಷ್ಟು ದರ ಏರಿಕೆ ಸಾಧ್ಯತೆ ಇದ್ದು, ಇಂದೇ ಜನ ಖರೀದಿಗೆ ಮುಂದಾಗಿದ್ದಾರೆ.ಹಬ್ಬದ ದಿನಗಳು ಹತ್ತಿರ ಬಂದರೆ ಸಾಕು ಜನಸಾಮಾನ್ಯರ ಜೇಬಿಗೆ ಹೊರೆ ಬೀಳುವುದು ಸಾಮಾನ್ಯ. ಕಾರಣ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಅದರಂತೆ ಈ