ಚಿಕ್ಕಮಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರ ಇಲ್ಲಾಂದ್ರೆ ತೆರೇದಾಳನಿಂದ ಸ್ಪರ್ಧಿಸುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.