ಬೆಂಗಳೂರು:ಕೊರೊನಾ ಹಿನ್ನೆಲೆ ನಗರ ಪ್ರದೇಶ ತೊರೆದು ಗ್ರಾಮೀಣ ಪ್ರದೇಶಗಳಿಗೆ ಪೋಷಕರು ಮುಖ ಮಾಡಿದ್ದಾರೆ. ಹೀಗಾಗಿ ಹೆಚ್ಚಿನ ಪೋಷಕರು ಮಕ್ಕಳನ್ನ ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ.