ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಂದು 14ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ಗ್ಯಾರಂಟಿಗಳೇ ಸವಾಲುಗಳಾಗಿವೆ. ಹಾಗಾಗಿ ಗ್ಯಾರಂಟಿಗಳನ್ನ ಜಾರಿಗೆ ಅನುದಾನ ಸರಿದೂಗಿಸುವ ಜೊತೆಗೆ ಹೊಸ ಭರವಸೆಗಳನ್ನು ಹುಟ್ಟಿಸುತ್ತಾ ಅನ್ನೋದು ಕುತೂಹಲವಾಗಿದೆ.