ಬಾಗಲಕೋಟೆ : ಮೇ 9 ರಂದು ಸಿಎಂ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಪ್ರಚಾರ ಮಾಡುವ ವೇಳೆ ನಟ ಸುದೀಪ್ ಅವರು ಈ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿರುವ ಹಿನ್ನಲೆಯಲ್ಲಿ ಇದೀಗ ಸುದೀಪ್ ಅವರ ಪ್ರಚಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರಾದ ಶ್ರೀರಾಮುಲು ಅವರು ಕಣಕ್ಕಿಳಿಯುತ್ತಿದ್ದ ಹಿನ್ನಲೆಯಲ್ಲಿ ಈ ಮತಗಳನ್ನು ಸೆಳೆಯಲು ಸಿಎಂ ಸಿದ್ದರಾಮಯ್ಯ ಅವರು