ಬೆಂಗಳೂರು : ಕಿಚ್ಚ ಸುದೀಪ್ ಅವರು ಸಿಎಂ ಸಿದ್ದರಾಮಯ್ಯ ಅವರ ಪರ ಪ್ರಚಾರ ಮಾಡುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಸುದೀಪ್ ಅವರು ಶ್ರೀ ರಾಮುಲು ವಿರುದ್ಧ ಪ್ರಚಾರ ಮಾಡಬಾರದು ಎಂದು ವಿರೋಧ ವ್ಯಕ್ತವಾಗಿದ್ದು ಇದಕ್ಕೆ ಸುದೀಪ್ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.