ನವದೆಹಲಿ : ಅಂಗನವಾಡಿ ಕೇಂದ್ರಗಳ ಸಮಸ್ಯೆಗಳ ಬಗ್ಗೆ ಇಂದು ಮಂಡ್ಯ ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಲೋಕಸಭೆ ಕಲಾಪದ ವೇಳೆ ಗಮನ ಸೆಳೆದಿದ್ದಾರೆ.