ನವದೆಹಲಿ, ಜು. 9: ಬೆಂಗಳೂರಿನ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಆದರೆ, ಈ ಯೋಜನೆಯ ಮೂಲಕ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ.