ಬೆಂಗಳೂರು : ರಾಜ್ಯದಲ್ಲಿ ಹಿಜಬ್ ಸಂಘರ್ಷದ ನಡುವೆ ಹೈಕೋರ್ಟ್ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ ಹತ್ತನೇ ತರಗತಿ ವರೆಗೆ ಎಲ್ಲಾ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.