ಚುನಾವಣೆ ವೇಳೆ ಕಾಂಗ್ರೆಸ್ ಕೊಟ್ಟ ಮಾತಿನಂತೆ ಇಂದು ಗ್ಯಾರಂಟಿಗಳ ಜಾರಿಗೆ ಆದೇಶ ಹೊರಡಿಸುತ್ತಾ? ಜನತೆಗೆ `ಪಂಚ’ ಕಜ್ಜಾಯ ಕೊಡುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಯಾಕೆಂದರೆ ಇಂದು ಸಿದ್ದರಾಮಯ್ಯ ಸರ್ಕಾರದ ಬಹುನಿರೀಕ್ಷಿತ ಹೈವೋಲ್ಟೇಜ್ ಸಚಿವ ಸಂಪುಟ ಸಭೆ ನಡೆಯಲಿದೆ.