ಬಳ್ಳಾರಿ : ಆಂಧ್ರಪ್ರದೇಶದ ಉದ್ಯಮಿಯೊಬ್ಬರಿಗೆ ಬಂಗಾರ ಎಂದು ಹಿತ್ತಾಳೆಯ ಚೂರುಗಳನ್ನು ಕೊಟ್ಟು 35 ಲಕ್ಷ ರೂ. ವಂಚನೆ ಮಾಡಿದ ಆರೋಪಿಯನ್ನು ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಪೊಲೀಸರು ಬಂಧಿಸಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.