ನವದೆಹಲಿ : ಸಿಗರೇಟ್ ಕೊಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ 29 ವರ್ಷದ ಯುವಕ ಹಾಗೂ ಆತನ ಸ್ನೇಹಿತನನ್ನು ರಾಡ್ ನಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನವದೆಹಲಿಯಲ್ಲಿ ನಡೆದಿದೆ.