ಬೆಂಗಳೂರು (ಸೆ. 29) : ಜಗತ್ ವಿಖ್ಯಾತ ಮೈಸೂರು ದಸರಾ ಅನ್ನು ಈ ಬಾರಿ ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿ ಹಿರಿಯ ನಾಯಕ ಎಸ್ಎಂ ಕೃಷ್ಣಾ ಉದ್ಘಾಟಿಸಲಿದ್ದಾರೆ. ಈ ಬಾರಿ ದಸರಾ ಉದ್ಘಾಟಕರಾಗಿ ಎಸ್ ಎಂ ಕೃಷ್ಣ ಅವರನ್ನು ಆಯ್ಕೆ ಮಾಡಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.