ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ಹೊಸ ವರ್ಷದ ಪಾರ್ಟಿಗಾಗಿ ರಾಜ್ಯದ ಜನರು ನೆರೆಯ ರಾಜ್ಯಗಳಿಗೆ ವಲಸೆ ಹೋಗಲು ಸಜ್ಜಾಗಿದ್ದಾರೆ.