ಹುಬ್ಬಳ್ಳಿ : ಉದ್ಯಮ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈಟ್ ಕರ್ಫ್ಯೂ ಸೇರಿದಂತೆ ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಮರು ಪರಿಶೀಲಿಸುವ ಸುಳಿವು ನೀಡಿದ್ದಾರೆ.ಮತ್ತಷ್ಟು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ನಿಯಂತ್ರಣ ಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರ 10 ದಿನಗಳವರೆಗೆ ಘೋಷಿಸಿದ ನೈಟ್ ಕರ್ಫ್ಯೂ ಮಂಗಳವಾರ ರಾತ್ರಿಯಿಂದ ರಾಜ್ಯಾದ್ಯಂತ ಜಾರಿಗೆ ಬಂದಿದೆ.ಇದು ಜನವರಿ 7ರ ವರೆಗೆ ಪ್ರತಿದಿನ ರಾತ್ರಿ 10 ರಿಂದ