ತುಮಕೂರು : ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ಇಡಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.ಇಂದು ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಮಾಡಿದ ಅವರು, ಇಂದು ಸಂಭ್ರಮ ಸಡಗರದ ದಿನ.ವಿಶ್ವದಲ್ಲಿ ಪೂಜಿಸಿದ ಪುಣ್ಯಪುರುಷ, ಆಧುನಿಕ ಬಸವಣ್ಣ ಸಿದ್ದಗಂಗಾ ಶ್ರೀಗಳು. ತ್ರಿವಿಧ ದಾಸೋಹಿಗಳ ಜನ್ಮ ದಿನೋತ್ಸವ. ಸರ್ದಾರ್ ಪಟೇಲ್ ನಂತ್ರ ಧೀಮಂತ ಗೃಹ