ನವದೆಹಲಿ : ರೈತರ ವಿರುದ್ಧದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳ ಈಡೇರಿಕೆ ಸಂಬಂಧ ಕೇಂದ್ರ ಸರ್ಕಾರ ನೀಡಿರುವ ಪರಿಷ್ಕೃತ ಪ್ರಸ್ತಾವನೆಯನ್ನು ರೈತ ಸಂಘಟನೆ ಒಪ್ಪಿದೆ.