ಕೊಯಮತ್ತೂರು : ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಜಾಗೃತಿ ಕ್ರಮಗಳನ್ನು ತಿಳಿಸಲು ಹೋಗಿ ತರಬೇತುದಾರ ವಿದ್ಯಾರ್ಥಿಯೊಬ್ಬಳನ್ನು ಕಟ್ಟಡದ ಎರಡನೇ ಮಹಡಿಯಿಂದ ಬಲವಂತವಾಗಿ ತಳ್ಳಿದ ಕಾರಣ ಆಕೆ ಸಾವಿಗೀಡಾದ ಘಟನೆ ತಮಿಳುನಾಡಿದ ಕೊಯಮತ್ತೂರಿನಲ್ಲಿ ಸಂಭವಿಸಿದೆ.