ರಾಜ್ಯದ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ ಕಾಂಗ್ರೆಸ್ ಅನ್ನು ಮುಗಿಸೋಕೆ. ಬಿಜೆಪಿ ಯನ್ನು ಅಧಿಕಾರಕ್ಕೆ ಬರದಂತೆ ಮಾಡಲು ನಮಗೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಕಂಡರೆ ಸಿದ್ದರಾಮಯ್ಯರಿಗೆ ಭಯ ಶುರುವಾಗಿದೆ.ಅದಕ್ಕಾಗಿ ಜೆಡಿಎಸ್ ಬಗ್ಗೆ ಈ ರೀತಿ ಮಾತನಾಡುತ್ತಿದ್ದಾರೆ. ಸಿ ಫೋರ್ ಸಮೀಕ್ಷೆ ಮಾಡಿವದರು ಸಿಎಂ ಕಾಂಪೌಂಡ್ ನಲ್ಲೆ ಇರುವವರು.ಸಿಎಂ ಜೆಡಿಎಸ್ ಪಕ್ಷ 28 ಸ್ಥಾನ ಬರುತ್ತೇ ಅಂತಾರೆ. ನಾನು ಹೇಳ್ತೇನೆ ಕೇಳಿ ಕಾಂಗ್ರೆಸ್ 28