ಕಳೆದ ಎರಡು ವಾರದಿಂದ ವಿರಾಮ ನೀಡಿದ್ದ ಮಳೆರಾಯ ಮತ್ತೆ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾನೆ. ಡಿಸೆಂಬರ್ 17ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.