ಬೆಂಗಳೂರು(ಅ.16) : ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತೀವ್ರವಾಗಿದ್ದು, ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಕ್ರಿಯವಾಗಿದೆ.