ಹುಬ್ಬಳ್ಳಿ : ಈಗಾಗಲೇ ದೇಶಾದ್ಯಂತ ವರುಣನ ಅಬ್ಬರ ಜೋರಾಗಿದೆ. ಅಲ್ಲದೆ ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವೊಂದು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಡಿಸೆಂಬರ್ 03ರಂದು ರೈಲು ಸಂಖ್ಯೆ 22883 ಪುರಿ – ಯಶವಂತಪುರ ಗರೀಬ್ ರಥ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12245 ಹೌರಾ – ಯಶವಂತಪುರ ದುರೊಂತೋ ಎಕ್ಸ್ಪ್ರೆಸ್, ರೈಲು ಸಂಖ್ಯೆ 22817 ಹೌರಾ – ಮೈಸೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ರೈಲು