ಬೆಳಗಾವಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಹೊಸದೊಂದು ಟ್ವಿಸ್ಟ್ ಸಿಕ್ಕಿದೆ.ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಯನ್ನು ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಹಾಗೂ ಎನ್.ಎಸ್.ಪಾಟೀಲ್ ಸೇರಿ ಅವರ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ಮಹತ್ವದ ದಾಖಲೆಗಳು ಉಡುಪಿ ಪೊಲೀಸರಿಗೆ ತನಿಖೆಯಲ್ಲಿ ಸಿಕ್ಕಿವೆ ಎನ್ನಲಾಗಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್