ಹೊಸದಿಲ್ಲಿ : ದಿಲ್ಲಿಯಲ್ಲಿ ಕ್ಷೀಣಿಸುತ್ತಿರುವ ಗಾಳಿ ಗುಣಮಟ್ಟದ ಕಾರಣದಿಂದ ಜನರು ಮನೆಯ ಒಳಗೆ ಇದ್ದರೂ ಮಾಸ್ಕ್ ಧರಿಸುವಂತೆ ಆಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಶನಿವಾರ ಹೇಳಿದ್ದಾರೆ.