ಹುಬ್ಬಳ್ಳಿ : ಅಕಾಲಿಕವಾಗಿ ಸುರಿದ ಭಾರಿ ಮಳೆ ಸೃಷ್ಟಿಸಿದ ಅವಾಂತರಗಳಿಗೆ ಲೆಕ್ಕವಿಲ್ಲ. ಮಳೆಯಿಂದಾಗಿ ಒಂದು ಕಡೆ ರೈತ ಸಮುದಾಯ ಸಂಕಷ್ಟಕ್ಕೆ ಗುರಿಯಾಗಿದೆ.