ಬೆಂಗಳೂರು,ಸೆ.19 : ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯು ವಿದ್ಯುಕ್ತವಾಗಿ ಅಸ್ಥಿತ್ವಕ್ಕೆ ಬರಲಿದೆ.ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಬಳ್ಲಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ಜಿಲ್ಲೆಗೆ ಸೇರ್ಪಡೆಯಾಗಲಿವೆ. ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚಿಸಿರುವ ಕಾರಣ ಆರು ತಾಲೂಕುಗಳು ಹೊಸ ಜಿಲ್ಲೆಗೆ