ಬೀದರ್: ಮತ ಕೇಳಲು ಹೋದ ಶಾಸಕ ಅಶೋಕ್ ಖೇಣಿಗೆ ಮತ್ತೆ ಮತದಾರ ಪ್ರಭು ಕಾರಿಗೆ ಮುತ್ತಿಗೆ ಹಾಕಿ ಬೆವರಿಳಿಸಿದ ಘಟನೆ ಬೀದರ್ ತಾಲೂಕಿನ ಕಮಠಾಣ ಗ್ರಾಮದಲ್ಲಿ ನಡೆದಿದೆ.