ಬೆಂಗಳೂರು : ಮಹಾಮಾರಿ ಕೊರೊನಾ ಕೇಸ್ ಅಬ್ಬರದ ಮಧ್ಯೆ ಕೋವಿಡ್ ಡೆತ್ ಸಂಖ್ಯೆ ಹೆಚ್ಚಳದ ಆತಂಕ ಶುರುವಾಗಿದೆ.ದಿನೇ ದಿನೇ ಕೊರೊನಾದಿಂದ ಬಲಿಯಾಗುವವರ ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಬುಧವಾರ (ಜ.26) 48,905 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 39 ಜನರು ಸಾವನ್ನಪ್ಪಿದ್ದಾರು.ಈಗ ಸದ್ಯದ ವರದಿಯಂತೆ ಕೊರೊನಾ ತನ್ನ ಅಟ್ಟಹಾಸ ಹೆಚ್ಚು ಮಾಡಿದೆ. ಹೀಗಾಗಿ ಸದ್ಯದ ರೂಲ್ಸ್ ಸಡಿಲಿಕೆ ಮಾಡದಂತೆ ತಜ್ಞರ ತಂಡ ಸಲಹೆ ನೀಡಲು ಮುಂದಾಗಿದೆ.ಕಳೆದ 10 ದಿನಗಳಿಂದ