ಬೆಂಗಳೂರು : ದೆಹಲಿಯ ರಾಜಪಥ್ನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್ನಲ್ಲಿ ಗಮನಸೆಳೆದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ.