ಬೆಂಗಳೂರು : ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. – ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ.– 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ– ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ ವರ್ಗಾವಣೆಗೆ ಅವಕಾಶ–