ಮೈಸೂರು : ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಅವರಿಗೆ ಪಂಚ ಪ್ರಶ್ನೆಗಳನ್ನು ಕೆಳಿದ ವಿಚಾರಕ್ಕೆ ಗರಂ ಆಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಅವರು, ಯಾವನ್ ರೀ ಅವನು ಸಿಎಂ ? ಪ್ರಧಾನಿಯನ್ನು ಪ್ರಶ್ನೆ ಮಾಡುವುದಕ್ಕೆ ಅವನಿಗೇನು ಯೋಗ್ಯತೆ ಇದೆ ? ತಾನೇ ನಿಂತ ನೆಲ ಕುಸಿದು ಚಾಮುಂಡೇಶ್ವರಿ