ಬೆಂಗಳೂರು: ಕೆಪಿಸಿಸಿ ಸಂಪರ್ಕಕ್ಕೆ ಸಿಗದೇ ಬಿಜೆಪಿ ಗಾಳಕ್ಕೆ ಬಲಿಯಾದರೇ ಎಂಬ ಅನುಮಾನ ಸೃಷ್ಟಿಸಿದ್ದ ಕಾಂಗ್ರೆಸ್ ನ ಶಾಸಕರಾದ ಆನಂದ್ ಸಿಂಗ್ ರನ್ನು ಕರೆತರಲು ಸ್ವತಃ ಜಮೀರ್ ಅಹಮ್ಮದ್ ತೆರಳಿದ್ದಾರೆ.