ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಇಂದು ಹೊಸದಾಗಿ 20 ಮಂದಿ ಶಾಸಕರು ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆಯುತ್ತಿದ್ದಾರೆ. ಅವರಲ್ಲಿ ನಾನೂ ಒಬ್ಬ ಎಂದು ಶಾಸಕ ಜಮೀರ್ ಅಹಮ್ಮದ್ ಖಚಿತಪಡಿಸಿದ್ದಾರೆ.