ನವದೆಹಲಿ: ಜಿಎಸ್ಟಿ ಕಾರಣದಿಂದಾಗಿ ಪ್ರತಿ ಕುಟುಂಬ ತಮ್ಮ ಖರ್ಚಿನಲ್ಲಿ ಶೇ 4ರಷ್ಟು ಹಣವನ್ನು ಉಳಿಸುತ್ತಿದೆ. 60 ಲಕ್ಷ ಹೊಸ ತೆರಿಗೆ ಪಾವತಿದಾರರನ್ನು ನಾವು ಹುಡುಕಿದ್ದೇವೆ. ಸರಳ ತೆರಿಗೆ ಪಾವತಿ ವಿಧಾನವನ್ನು ರೂಪಿಸಿದ್ದೇವೆ. ತೆರಿಗೆ ಪಾವತಿ ಪ್ರಮಾಣವೂ ಹೆಚ್ಚಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೂಲಸೌಕರ್ಯ ಮತ್ತು ಸಾರಿಗೆ ವಿಚಾರದಲ್ಲಿ ಜಿಎಸ್ಟಿಯಿಂದ ಸಾಕಷ್ಟು ಒಳ್ಳೆಯ ಫಲಿತಾಂಶಗಳು ಕಂಡು ಬಂದಿವೆ. ತೆರಿಗೆ ವಸೂಲಾತಿಯೂ ಪರಿಣಾಮಕಾರಿಯಾಗಿದೆ. ಕೆಲ ಕ್ಷೇತ್ರಗಳಲ್ಲಿ ತೆರಿಗೆ