ಕೆಲ ಬಿಜೆಪಿ ನಾಯಕರು ಮಾನಸಿಕವಾಗಿ ದಿವಾಳಿಯಾಗಿದ್ದಾರೆ: ಆಮ್ ಆದ್ಮಿ
ವೆಬ್ದುನಿಯಾ|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PR
ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಮತ್ತು ಆಮ್ ಆದ್ಮಿ ಪಾರ್ಟಿ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಮುಂದುವರಿದಿವೆ. ಬಿಜೆಪಿ ನಾಯಕರು ಮಾನಸಿಕವಾಗಿ ದಿವಾಳಿಯಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.