ಚುನಾವಣಾ ಕಣಕ್ಕಿಳಿಯುತ್ತಿಲ್ಲ ಚಿದಂಬರಮ್ , ಪುತ್ರನಿಗೆ ಟಿಕೆಟ್
ದೆಹಲಿ|
ವೆಬ್ದುನಿಯಾ|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ಕೇಂದ್ರ ಹಣಕಾಸು ಸಚಿವ, ಕಾಂಗ್ರೆಸ್ ನ ಪ್ರಮುಖ ನೇತಾರ ಪಿ. ಚಿದಂಬರಮ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಅವರು ಸ್ಪರ್ಧಿಸುತ್ತಿದ್ದ ಶಿವಗಂಗಾ ಲೋಕಸಭಾ ಕ್ಷೇತ್ರದಿಂದ ಅವರ ಮಗ ಕಾರ್ತಿ ಕಣಕ್ಕಿಳಿಯಲಿದ್ದಾರೆ.