ರಾಜೀವ್ ಗಾಂಧಿ ಪ್ರತಿಮೆ ತೊಳೆಯುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ ಆಪ್ ಪಕ್ಷದ ಕುಮಾರ್ ವಿಶ್ವಾಸ್
ವೆಬ್ದುನಿಯಾ|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PR
ಗಾಂಧಿ ಕುಟುಂಬದ ನಿಷ್ಠಾವಂತ ಪ್ರದೇಶ ಎಂದು ಕರೆಯಲಾಗುವ ಉತ್ತರ ಪ್ರದೇಶದ ಭಾಗದಲ್ಲಿ, ಆಮ್ ಆದ್ಮಿ ಪಕ್ಷದ ಕುಮಾರ್ ವಿಶ್ವಾಸ್ ರಾಜೀವ್ ಗಾಂಧಿ ಪ್ರತಿಮೆ ತೊಳೆಯುವ ಮೂಲಕ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಪ್ರಚಾರ ಆರಂಭಿಸಿದರು. ರಾಹುಲ್ ತನ್ನ ಪರಂಪರೆಯನ್ನು ನಿರ್ಲಕ್ಷ್ಯಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.