ಚಿಕ್ಕಮಗಳೂರು : ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಟಿಕೇಟ್ ಸಿಗದಿದ್ದರೇ ಬಿಜೆಪಿ ಪಕ್ಷದ ವಿರುದ್ಧವೇ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ಹೇಳುವುದರ ಮೂಲಕ ಬಿಜೆಪಿ ಮುಖಂಡರಿಗೆ ಟಾಂಗ್ ಕೊಟ್ಟಿದ್ದಾರೆ.