ನರೇಂದ್ರ ಮೋದಿಗೆ ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬರಲಿ: ಮುಲಾಯಂ ಸವಾಲ್
ಲಕ್ನೋ|
ರಾಜೇಶ್ ಪಾಟೀಲ್|
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನಿರಂತರವಾಗಿ ಪುತ್ರ ಅಖಿಲೇಶ್ ಸಿಂಗ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದನ್ನು ವಿರೋಧಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಮೋದಿಗೆ ತಾಕತ್ತಿದ್ರೆ ಅಭಿವೃದ್ಧಿಯ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲ್ ಹಾಕಿದ್ದಾರೆ.