ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆರ್ಥಿಕ ಸಲಹಾಗಾರ ರಂಗರಾಜನ್ ರಾಜೀನಾಮೆ
ಪ್ರಧಾನಮಂತ್ರಿ ಸಚಿವಾಲಯದ ಆರ್ಥಿಕ ಸಲಹಾ ಸಮಿತಿಯ ಮುಖ್ಯಸ್ಥ ಸಿ.ರಂಗರಾಜನ್ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ತಾನು ಹುದ್ದೆಗೆ ರಾಜೀನಾಮೆ ನೀಡುವುದಾಗಿ ರಂಗರಾಜನ್ ತಿಳಿಸಿದ್ದಾರಾದರೂ, ರಾಜೀನಾಮೆಗೆ ಕಾರಣ ನೀಡಲು ಅವರು ನಿರಾಕರಿಸಿದ್ದಾರೆ.

1992-97ರ ಅವಧಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕಿನ ಗವರ್ನರ್ ಆಗಿ ರಂಗರಾಜನ್ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಆಂಧ್ರಪ್ರದೇಶದ ರಾಜ್ಯಪಾಲರಾಗಿ ಹಾಗೂ ಯೋಜನಾ ಆಯೋಗದ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು.

ವಾರಗಳ ಅವಧಿಯಲ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿನ ತನ್ನ ಆರ್ಥಿಕ ಚೌಕಟ್ಟನ್ನು ಪ್ರಧಾನಮಂತ್ರಿ ಸಚಿವಾಲಯದ ಆರ್ಥಿಕ ಸಲಹಾ ಸಮಿತಿಯು ನೀಡುವ ನಿರೀಕ್ಷೆಯಿದೆ.
ಮತ್ತಷ್ಟು
ವಿಶ್ವದಲ್ಲಿ ತೈಲ ಬಿಕ್ಕಟ್ಟು ಉಂಟಾಗಲಿದೆ: ವರದಿ
ಹಣದುಬ್ಬರ ಶೇ.12.1ಕ್ಕೇರಿಕೆ : 13 ವರ್ಷಗಳಲ್ಲೇ ಗರಿಷ್ಠ
ಚೆನ್ನೈನಲ್ಲಿ ಸ್ವಚ್ಚ ಭಾರತ ಅಭಿಯಾನಕ್ಕೆ ಚಾಲನೆ
ಆಗಸ್ಟ್‌ನಲ್ಲಿ ಸ್ಟೀಲ್ ಬೆಲೆಯಲ್ಲಿ ಹೆಚ್ಚಳವಿಲ್ಲ
ಬಿಎಸ್ಎನ್ಎಲ್‌ನಿಂದ 3ಜಿ ಸೇವೆಗೆ ಸಿದ್ಧತೆ
ತಂಬಾಕು ರಫ್ತು ಶೇ.55ರಷ್ಟು ಹೆಚ್ಚಳ