ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿಂಗೂರು ಕುರಿತು ಇನ್ನು ಮಾತುಕತೆ ಇಲ್ಲ: ಮಮತಾ
ಸೆಪ್ಟೆಂಬರ್ 16ಕ್ಕೆ ಸಿಂಗೂರಿಗೆ ಜಾಥಾ
PTI
ತನ್ನ ಪಕ್ಷದೊಂದಿಗೆ ಸಮಾಲೋಚನೆ ನಡೆಸದೆ ಪಶ್ಚಿಮ ಬಂಗಾಳ ಸರಕಾರವು ಏಕ ಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದೆ ಎಂದು ದೂರಿರುವ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ, ಸಿಂಗೂರು ಕುರಿತು ಇನ್ನು ಮಾತುಕತೆ ಇಲ್ಲ ಎಂದಿದ್ದಾರೆ.

ಮುಖ್ಯಮಂತ್ರಿಗಳು ನಮ್ಮೊಂದಿಗೆ ಸಮಾಲೋಚನೆ ನಡೆಸದೆ ಎಲ್ಲ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ, ಅವರು ನಮ್ಮೊಂದಿಗಿನ ಒಪ್ಪಂದವನ್ನು ಮುರಿದಿದ್ದಾರೆ ಎಂದು ವರದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ನುಡಿದರು.

ಪರಿಹಾರ ಪ್ಯಾಕೇಜು ತನ್ನ ಪಕ್ಷ ಮತ್ತು ಸರಕಾರದ ನಡುವೆ ನಡೆದಿರುವ ಒಪ್ಪಂದವನ್ನು ಮುರಿದಿದೆ ಎಂದು ಹೇಳಿರುವ ಅವರು, ಸೆಪ್ಟೆಂಬರ್ 16ರಿಂದ ಸಿಂಗೂರ್ ಚಲೋ ಜಾಥ ಮತ್ತು, ಸೆಪ್ಟೆಂಬರ್ 19ರಿಂದ ಮತ್ತೆ ಚಳುವಳಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮತ್ತಷ್ಟು
ಮಾರುಕಟ್ಟೆ ಕುಸಿತ: ಹುದ್ದೆಗಳ ಕಡಿತದತ್ತ ವಾಲ್ವೊ ಚಿತ್ತ
ಪಾಕ್ ಹಣದುಬ್ಬರ ಶೇ.25.33ಏರಿಕೆ
ಹಣಕಾಸು ಕ್ಷೇತ್ರದಿಂದ ಸಹಾರಾ ಹೊರಗೆ : ಆರ್‌ಬಿಐ
ಐಟಿ ಕ್ಷೇತ್ರಗಳಿಂದ 8 ಲಕ್ಷ ಹುದ್ದೆ ಸೃಷ್ಟಿ -ಸಿಎಂ
1,12,643 ಕೋಟಿ ದಾಖಲೆ ತೆರಿಗೆ ಸಂಗ್ರಹ : ಚಿದು
ಸೇವಾ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: ಆರ್‌ಬಿಐ