ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಲಾರಿ ಮುಷ್ಕರ ಮೂರನೇ ದಿನಕ್ಕೆ ಪ್ರವೇಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಲಾರಿ ಮುಷ್ಕರ ಮೂರನೇ ದಿನಕ್ಕೆ ಪ್ರವೇಶ
ಲಾರಿ ಮಾಲೀಕರು ಹಾಗೂ ಕೇಂದ್ರ ಸರಕಾರ ತಮ್ಮ ತಮ್ಮ ನಿಲುವುಗಳಿಗೆ ಬದ್ದವಾದ ಹಿನ್ನೆಲೆಯಲ್ಲಿ ಲಾರಿ ಮುಷ್ಕರ ಸತತ ಮೂರನೇ ದಿನಕ್ಕೆ ಕಾಲಿರಿಸಿದೆ.

ಅಗತ್ಯ ವಸ್ತುಗಳ ಸರಬರಾಜಿಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದೇ ರೈಲ್ವೆ ಇಲಾಖೆಗೆ ಅಗತ್ಯ ವಸ್ತುಗಳನ್ನುಸಾಗಾಣಿಕೆ ಜವಾಬ್ದಾರಿಯನ್ನು ಹೊರಿಸಲಾಗಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೆ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಲಾರಿ ಮಾಲೀಕರು ಸ್ಫಷ್ಟಪಡಿಸಿದ್ದಾರೆ.

ಡೀಸೆಲ್ ಹಾಗೂ ಪೆಟ್ರೋಲ್ ದರಗಳ ಏರಿಕೆ ಹಾಗೂ ಸಾಗಾಣಿಕೆ ದರಗಳನ್ನುಸರಕಾರ ಪರಿಷ್ಕರಣೆ ಮಾಡದೇ ಇರುವುದರಿಂದ, ಪ್ರತಿ ದಿನ ಭಾರಿ ನಷ್ಟವನ್ನು ಅನುಭವಿಸುತ್ತಿದ್ದು, ಬೇಡಿಕೆಗಳನ್ನು ಸರಕಾರ ಈಡೇರಿಸುವವರೆಗೆ ಲಾರಿ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗುವುದಿಲ್ಲ ಎಂದು ಆಲ್‌ ಇಂಡಿಯಾ ಮೋಟಾರ್ಸ್ ಟ್ರಾನ್ಸಪೋರ್ಟ್‌ ಕಾಂಗ್ರೆಸ್ ಅಧ್ಯಕ್ಷ ಚರಣ್ ಸಿಂಗ್ ಲೋಹಾರಾ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆರ್ಥಿಕ ಕುಸಿತ: ಜರ್ಮನಿ ಖ್ಯಾತ ಉದ್ಯಮಿ ಆತ್ಮಹತ್ಯೆ
55 ಸಾವಿರ ತೈಲ ಅಧಿಕಾರಿಗಳಿಂದ ಮುಷ್ಕರ ಆರಂಭ
ವೈದ್ಯಕೀಯ ಪ್ರವಾಸೋದ್ಯಮದಲ್ಲಿ ವೃದ್ಧಿ-ಅಸೋಚಾಮ್
ಸತ್ಯಂ ಮುಖ್ಯಸ್ಥ ರಾಮಲಿಂಗಾರಾಜು ರಾಜೀನಾಮೆ
ಏರ್‌ಟೆಲ್‌,ರಿಮ್‌ನಿಂದ ಫ್ಲಿಪ್‌ಸ್ಮಾರ್ಟ್‌ಫೋನ್ ಬಿಡುಗಡೆ
ಐದು ನೂತನ ತೈಲ ಕ್ಷೇತ್ರಗಳು ಪತ್ತೆ