ಲೋಕಸಭಾ ಚುನಾವಣೆಯು ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಪರವಾಗಿದ್ದರ ಹಿನ್ನಲೆಯಲ್ಲಿ ಮನಮೋಹನ್ ಸಿಂಗ್ ಮತ್ತೆ ಅಧಿಕಾರಕ್ಕೇರುವುದು ಬಹುತೇಕ ಖಚಿತಗೊಂಡಿದ್ದು, ಇದರಿಂದ ಆರ್ಥಿಕ ಚೇತರಿಕೆಯು ತ್ವರಿತ ಗತಿ ಪಡೆಯಲಿದೆ ಎಂದು ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿ ಸಲಹೆಗಾರರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. |